Tag: karnataka

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

July 15, 2025

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ...

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

Media Internship-ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍ಗೆ ಅರ್ಜಿ! ತಿಂಗಳಿಗೆ ರೂ 20,000/- ಸ್ಟೈಪಂಡ್!

July 8, 2025

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ(Internships In Media Organizations) ಪ್ರಯೋಗಿಕವಾಗಿ ಕಲಿಕೆಯನ್ನು ಪಡೆಯಲು ಇಂಟರ್ನ್‍ಶಿಪ್‍ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಏನಿದು ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‍ಶಿಪ್‍(Internship Program Application) ಕಾರ್ಯಕ್ರಮ? ಯಾರೆಲ್ಲ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು...

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

Artists Pension Scheme-ಕಲಾವಿದರ ಮಾಸಾಶನ 2,000 ದಿಂದ 2,500 ಕ್ಕೆ ಹೆಚ್ಚಿಸಿ ಆದೇಶ ಪ್ರಕಟ!

July 8, 2025

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ನೋಂದಣಿಯಾಗಿ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಕಲಾವಿದರಿಗೆ(Artists Pension Scheme) ನೀಡುವ ಪ್ರತಿ ತಿಂಗಳ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರವು ಕಳೆದ ಬಜೆಟ್ ನಲ್ಲಿ ಕಲಾವಿದರ(Karnataka Pension Scheme) ಮಾಸಾಶವನ್ನು ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಲಾಗಿತ್ತು ಇದರನ್ವಯ ಪ್ರಸುತ್ತ ಈ ಯೋಜನೆಗೆ...

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

July 7, 2025

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದ್ದು ಈ ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ರೂ 2,000/- ಆರ್ಥಿಕ ನೆರವಿನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೂತನ ಮಾಹಿತಿಯನ್ನು ಮಾಧ್ಯಮ ಸುದ್ದಿ ಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Yojane-ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

June 21, 2025

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi scheme latest News) ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿಹಿಸುದ್ದಿಯನ್ನು ನೀಡಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruhalakshmi) ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಮತ್ತು ಸಬಲೀಕರಣಕ್ಕಾಗಿ ರೂಪಿಸಲಾದ...

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

Student Stipend-ರೂ 3,000/- ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಆಹ್ವಾನ!

June 18, 2025

ರಾಜ್ಯ ಸರ್ಕಾರದಿಂದ ಯುವನಿಧಿ(Yuvanidhi) ಯೋಜನೆಯಡಿ ಅರ್ಹ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ರೂ 3,000/- ದವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದಿಂದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಯನ್ನು ನಡೆಸಲು ಆರ್ಥಿಕವಾಗಿ ನೆರವನ್ನು ನೀಡುವ...

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

Krishi Honda Subsidy-ಕೃಷಿ ಹೊಂಡ ನಿರ್ಮಾಣಕ್ಕೆ 2.28ಲಕ್ಷ ಸಬ್ಸಿಡಿ!

June 3, 2025

ಕೃಷಿ ಇಲಾಖೆಯಿಂದ(Agriculture Department) ಕೃಷಿ ಭಾಗ್ಯ(Krishi Bhagya) ಯೋಜನೆಯಡಿ ಸಹಾಯಧನದಲ್ಲಿ ರೈತರು ತಮ್ಮ ಬೆಳೆಗಳಿಗೆ ನೀರನ್ನು ಒದಗಿಸಲು ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ಕೃಷಿ ಹೊಂಡವನ್ನು ನಿರ್ಮಾಣ ಮಾಡಿಕೊಳ್ಳಲು ರೈತರು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರದ(Karnataka) ಒಂದು ಜನಪ್ರಿಯ...

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

Free Vehicle Training-ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

May 29, 2025

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(NWKSRTC)ವತಿಯಿಂದ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನೆಯನ್ನು(Free Vehicle Training) ಕಲಿಯಲು ಆಸಕ್ತಿಯನ್ನು ಹೊಂದಿರುವ ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅಂಕಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜನೆ ಮಾಡಿರುವ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ...

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

Guest Teacher-ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಅಧಿಕೃತ ಆದೇಶ ಪ್ರಕಟ!

May 27, 2025

ಶಿಕ್ಷಣ ಇಲಾಖೆಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಲ್ಲಿ ಖಾಲಿ ಇರುವ ಒಟ್ಟು 51,000 ಅತಿಥಿ ಶಿಕ್ಷಕರ ನೇಮಕಾತಿಗೆ(Guest Teacher Notification) ಅಧಿಕೃತವಾಗಿ ಆದೇಶವನ್ನು ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಗೂ ಪ್ರೌಡಶಾಲೆಗಳಲ್ಲಿ ಬೋಧಕ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು(Guest Teacher Job) ರಾಜ್ಯ...

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

Agriculture Department-ಕೃಷಿ ಇಲಾಖೆಯಿಂದ ರೈತರಿಗೆ ಮಹತ್ವದ ಮಾಹಿತಿ ಪ್ರಕಟ!

May 23, 2025

ಕೃಷಿ ಇಲಾಖೆಯಿಂದ(Karnataka Agriculture Department) ರೈತರಿಗೆ ಮಹತ್ವದ ಮಾಹಿತಿಯನ್ನು ಪ್ರಕಟಗೊಳಿಸಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯವಾದ ವಿವರಗಳನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಇತರೆ ರೈತರಿಗೂ ಈ ಮಾಹಿತಿಯನ್ನು ತಿಳಿಸಲು ಸಹಕರಿಸಿ ರಾಜ್ಯಾದ್ಯಂತ ಕೃಷಿಕರು ಮುಂಗಾರು(Mugaru) ಹಂಗಾಮಿಗೆ ಭೂಮಿಯ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

MSP Scheme Amount-ಬೆಂಬಲ ಬೆಲೆ ಯೋಜನೆಯಡಿ ರೈತರ ಖಾತೆಗೆ ಹಣ ಬಿಡುಗಡೆ!

May 21, 2025

ಕೃಷಿ ಉತ್ಪನ್ನ ಮಾರಾಟ ಇಲಾಖೆ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ(Bembala Bele)ಯೋಜನೆಯಡಿ ರೈತರಿಂದ ನೇರವಾಗಿ ಖರೀದಿ ಮಾಡಿದ ರಾಗಿ,ಭತ್ತ,ತೊಗರಿ ಸೇರಿದಂತೆ ವಿವಿಧ ಉತ್ಪನ್ನಗಳ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ(Bembala Bele Yojana) ಅರ್ಹ ರೈತರ ನೋಂದಣಿಯನ್ನು ಮಾಡಿಕೊಂಡು...

Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ!ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

Property-ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ!ಬಿ-ಖಾತಾ ನೀಡುವ ಅವಧಿ ವಿಸ್ತರಣೆ!

May 16, 2025

ಈಗಾಗಲೇ ರಾಜ್ಯಾದ್ಯಂತ ಅನಧಿಕೃತ ಆಸ್ತಿಗಳಿಗೆ/ನಿವೇಶನಗಳಿಗೆ ಬಿ-ಖಾತಾ(B-khata news) ದಾಖಲೆಯನ್ನು ವಿತರಣೆ ಮಾಡುವ ಅಭಿಯಾನವನ್ನು ಮಾಡಲಾಗುತ್ತಿದ್ದು, ಇದಕ್ಕಾಗಿ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಬಿ-ಖಾತಾ(B-khata) ಎಂದರೇನು? ಬಿ-ಖಾತಾ ಪಡೆಯುವುದರಿಂದ ಪ್ರಯೋಜನಗಳೇನು? ಬಿ-ಖಾತಾ ಪಡೆಯಲು ಕೊನೆಯ...

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

Borewell Permission-ಇನ್ಮುಂದೆ ಬೋರ್ ವೆಲ್ ಕೊರೆಸಲು ಈ ಅನುಮತಿ ಕಡ್ಡಾಯ!

May 15, 2025

ಸಾರ್ವಜನಿಕರು ಬೋರ್ವೆಲ್ ಅನ್ನು(Borewell) ಕೊರೆಸಲು ಕೆಲವು ಅನುಮತಿಗಳನ್ನು ಪಡೆಯುವುದನ್ನು ಸರ್ಕಾರದಿಂದ ಕಡ್ಡಾಯಗೊಳಿಸಲಾಗಿದ್ದು ತಪ್ಪದ್ದಲ್ಲಿ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಏರುಗತಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೋರ್ ವೆಲ್/ಕೊಳವೆ ಬಾವಿಗಳನ್ನು(Borewell Scheme)ಕೊರೆಸುವವರ ಸಂಖ್ಯೆಯು ಸಹ ಹೆಚ್ಚುತ್ತಲೇ ಸಾಗುತ್ತಿದ್ದು ಇದನ್ನು ಸಮರ್ಪಕವಾಗಿ ನಿರ್ವಹಿಸಲು...

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

May 12, 2025

ರೈತರಿಗೆ ಕಂದಾಯ ಇಲಾಖೆಯಿಂದ(Revenue Department) ಸಿಹಿ ಸುದ್ದಿಯನ್ನು ನೀಡಲಾಗಿದ್ದು ಜಮೀನಿನ ಮಾಲೀಕತ್ವದ ಖಾತೆಯ ವರ್ಗಾವಣೆ(Pouthi Khata) ಕುರಿತು ನೂತನ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರವು ಕಂದಾಯ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನು ಸಹ ಬಹುದೊಡ್ಡ ಸಂಖ್ಯೆಯಲ್ಲಿ ಪ್ರಸ್ತುತ ವಾರಸುದಾರರ(Land Documents) ಹೆಸರಿಗೆ ತಾವು ಉಳುಮೆ...

Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

May 11, 2025

ನಾಗರಿಕರಿಗೆ ದಿನನಿತ್ಯ ಅಗತ್ಯವಾಗಿ ಅವಶ್ಯವಿರುವ ಪ್ರಮುಖ ಸರ್ಕಾರದ ಯೋಜನೆಗಳಲ್ಲಿ ರೇಷನ್ ಕಾರ್ಡ(Ration Card) ಮತ್ತು ಎಲ್.ಪಿ.ಜಿ ಸಿಲಿಂಡರ್(LPG Cylinder) ಬಹು ಮುಖ್ಯವಾಗಿದ್ದು ಇದರ ವಿತರಣೆಯಲ್ಲಿ ಸರ್ಕಾರದಿಂದ ಮುಂದಿನ ತಿಂಗಳಿನಿಂದ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದ್ದು, ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಆಹಾರ ಇಲಾಖೆಯಿಂದ(Ahara Ilake) ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಸಾರ್ವಜನಿಕರಿಗೆ ಉಚಿತವಾಗಿ ಸರ್ಕಾರದ...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ...