Tag: karnataka

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

May 12, 2025

ರೈತರಿಗೆ ಕಂದಾಯ ಇಲಾಖೆಯಿಂದ(Revenue Department) ಸಿಹಿ ಸುದ್ದಿಯನ್ನು ನೀಡಲಾಗಿದ್ದು ಜಮೀನಿನ ಮಾಲೀಕತ್ವದ ಖಾತೆಯ ವರ್ಗಾವಣೆ(Pouthi Khata) ಕುರಿತು ನೂತನ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರವು ಕಂದಾಯ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನು ಸಹ ಬಹುದೊಡ್ಡ ಸಂಖ್ಯೆಯಲ್ಲಿ ಪ್ರಸ್ತುತ ವಾರಸುದಾರರ(Land Documents) ಹೆಸರಿಗೆ ತಾವು ಉಳುಮೆ...

Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

Ration Card And LPG-ಜೂನ್ 01 ರಿಂದ ರೇಷನ್ ಕಾರ್ಡ ಮತ್ತು LPG ಸಿಲಿಂಡರ್ ವಿತರಣೆಯಲ್ಲಿ ಪ್ರಮುಖ ಬದಲಾವಣೆ!

May 11, 2025

ನಾಗರಿಕರಿಗೆ ದಿನನಿತ್ಯ ಅಗತ್ಯವಾಗಿ ಅವಶ್ಯವಿರುವ ಪ್ರಮುಖ ಸರ್ಕಾರದ ಯೋಜನೆಗಳಲ್ಲಿ ರೇಷನ್ ಕಾರ್ಡ(Ration Card) ಮತ್ತು ಎಲ್.ಪಿ.ಜಿ ಸಿಲಿಂಡರ್(LPG Cylinder) ಬಹು ಮುಖ್ಯವಾಗಿದ್ದು ಇದರ ವಿತರಣೆಯಲ್ಲಿ ಸರ್ಕಾರದಿಂದ ಮುಂದಿನ ತಿಂಗಳಿನಿಂದ ಪ್ರಮುಖ ಬದಲಾವಣೆಗಳನ್ನು ತರಲು ಮುಂದಾಗಿದ್ದು, ಇದರ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಆಹಾರ ಇಲಾಖೆಯಿಂದ(Ahara Ilake) ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಸಾರ್ವಜನಿಕರಿಗೆ ಉಚಿತವಾಗಿ ಸರ್ಕಾರದ...

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

Horticulture Training-ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿ! ರೂ 1,750/- ಮಾಸಿಕ ಶಿಷ್ಯವೇತನ!

May 6, 2025

ಅರ್ಹ ಅಭ್ಯರ್ಥಿಗಳಿಗೆ ತೋಟಗಾರಿಕೆ ಇಲಾಖೆಯಿಂದ(Horticulture Department) 10 ತಿಂಗಳ ತರಬೇತಿಯನ್ನು(10 Months Horticulture Training) ಪಡೆಯಲು ಅವಕಾಶವಿದ್ದು ಈ ತರಬೇತಿಯನ್ನು ಪಡೆಯಲು ಪ್ರತಿ ತಿಂಗಳು ರೂ 1,750/- ಶಿಷ್ಯವೇತನವನ್ನು ಸಹ ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ...

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

1st standard admission age-ರಾಜ್ಯದಲ್ಲಿ 1ನೇ ತರಗತಿಗೆ ದಾಖಲಾತಿಗೆ ವಯೋಮಿತಿ ಸಡಿಲಿಕೆ!

April 17, 2025

ರಾಜ್ಯ ಸರ್ಕಾರದಿಂದ ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು(First standard admission age) ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು ಈ ನಿಯಮಕ್ಕೆ ಸಡಿಲಿಕೆಯನ್ನು ತರಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಒಂದನೇ ತರಗತಿಗೆ ಮಕ್ಕಳ...

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

April 11, 2025

ಕಳೆದೆರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮಳೆಯಾಗುತ್ತಿದ್ದು ರಾಜ್ಯದ(Karnataka Rain Forecast)ಮಳೆ ಮುನ್ಸೂಚನೆ ಮತ್ತು ಮಳೆ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ(Weather Report)...

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

NREGA Yojane-ನಿಮ್ಮ ಬಳಿ ಈ ಕಾರ್ಡ ಇದ್ದರೆ ನಿಮ್ಮ ಹಳ್ಳಿಯಲ್ಲೇ ಉದ್ಯೋಗ ಪಡೆಯಬಹುದು!

April 10, 2025

ಹಳ್ಳಿಯಲ್ಲಿ ವಾಸ ಮಾಡುತ್ತಿರುವ ರೈತರು, ಮಹಿಳೆಯರು ಮತ್ತು ನಿರುದ್ಯೋಗಿಗಳು ನರೇಗಾ ಯೋಜನೆಯಡಿ(NREGA Scheme) ನೋಂದಣಿಯನ್ನು ಮಾಡಿಕೊಂಡು ತಮ್ಮ ಹಳ್ಳಿಯಲ್ಲೇ ಕೃಷಿಯನ್ನು ಮಾಡುತ್ತಾ ಈ ಯೋಜನೆಯ ಮೂಲಕ ಉದ್ಯೋಗವನ್ನು ಪಡೆಯಲು ಅವಕಾಶವಿದ್ದು ಇದರ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿಯನ್ನು ಒದಗಿಸಲು ಭಾರತ...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

March 15, 2025

ಅಂಗನವಾಡಿ ಕಾರ್ಯಕರ್ತೆಯರ(Anganwadi Worker Salary) ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು(Laxmi...

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

Anganwadi Jobs-ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ 491 ಹುದ್ದೆಗಳಿಗೆ ಅರ್ಜಿ ಆಹ್ವಾನ!

March 10, 2025

ರಾಜ್ಯ ಸರಕಾರದಡಿ ಗ್ರಾಮೀಣ ಮಟ್ಟದಲ್ಲಿ ಸಣ್ಣ ಮಕ್ಕಳಿಗೆ ಶಿಕ್ಷಣವನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿ ಕೇಂದ್ರಗಳನ್ನು(Anganwadi Center Jobs) ನಡೆಸಲಾಗಿದ್ದು ಇಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ 491 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ(Anganawadi Workers) ಕಾಲ ಕಾಲಕ್ಕೆ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿ...

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

Gruha Jyothi Scheme: ಮನೆ ಬದಲಾವಣೆ ಮಾಡಿದರೆ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

February 26, 2025

ರಾಜ್ಯ ಸರಕಾರದ ಜನಪ್ರಿಯ ಗ್ಯಾರೆಂಟಿ ಯೋಜನೆಯಡಿ ಒಂದಾದ ಗೃಹಜ್ಯೋತಿ(Gruha Jyothi) ಯೋಜನೆಯಡಿ ಅರ್ಹ ಫಲಾನುಭವಿಗಳು ತಮ್ಮ ಮನೆಯನ್ನು ಬದಲಾವಣೆಯನ್ನು ಮಾಡಿದ ಬಳಿಕ ಈ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ(Gruha Jyothi Scheme) ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರು ತಮ್ಮ ಗೃಹ ಬಳಕೆಗೆ...

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

Bilijola MSP-ಬೆಂಬಲ ಬೆಲೆಯಲ್ಲಿ ಬಿಳಿಜೋಳ ಖರೀದಿ! ಯಾವೆಲ್ಲ ಜಿಲ್ಲೆಯಲ್ಲಿ ಅವಕಾಶ!

February 25, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸಹಯೋಗದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಬಿಳಿಜೋಳವನ್ನು(Bilijola MSP) ರೈತರಿಂದ ನೇರವಾಗಿ ಖರೀದಿ ಮಾಡಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕೇಂದ್ರ ಸರಕಾರವು ಆಹಾರ ಉತ್ಪನ್ನಗಳಿಗೆ ಉತ್ತಮ ದರವನ್ನು ನೀಡಿ ರೈತಾಪಿ ವರ್ಗಕ್ಕೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಕಳೆದ ಅನೇಕ...

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

Bisiuta Yojane- ಬೇಸಿಗೆಯಲ್ಲಿ ಬಿಸಿಯೂಟದ ಕುರಿತು ಸರಕಾರದಿಂದ ನೂತನ ಆದೇಶ ಪ್ರಕಟ!

February 11, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ(Bisiuta) ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

January 29, 2025

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರದಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free Bus Pass) ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹಿಂದೆ ರಾಜ್ಯ ಸರಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ(Free bus pass for press reporter) ರಾಜ್ಯ ಸರಕಾರವು...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

January 27, 2025

ರಾಜ್ಯಾದ್ಯಂತ ಬಹುತೇಕ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಮೈಕ್ರೋ ಫೈನಾನ್ಸ್(Microfinance) ಕಂಪನಿಗಳು ಸಾಲ ಮರು ವಸೂಲಾತಿಗೆ ತೀರ್ವ ಕಿರುಕುಳ ನೀಡುತ್ತಿರುವುದರಿಂದ ಈ ಕುರಿತು ರಾಜ್ಯ ಸರಕಾರವು ನೂತನ ನಿಯಮ ಜಾರಿಗೊಳಿಸಿದೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸರಕಾರ ತೆಗೆದುಕೊಂಡ ಕ್ರಮಗಳೇನು? ಮೈಕ್ರೋ ಫೈನಾನ್ಸ್(Karnataka Microfinance News) ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ...