Tag: karnataka

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

January 17, 2025

ರಾಜ್ಯ ಸರಕಾರದಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಬಿಪಿಎಲ್ ಕಾರ್ಡ ಹೊಂದಿರುವ ಸಾರ್ವಜನಿಕರಿಗೆ ಇನ್ನು ಮುಂದೆ ಎಂಆರ್​ಐ ಸ್ಕ್ಯಾನ್(MRI Scan) ಉಚಿತವಾಗಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಬಿಪಿಎಲ್ ಪಡಿತರ ಚೀಟಿಯನ್ನು(BPL Card) ಹೊಂದಿರುವ ಕುಟುಂಬಗಳು ಎಲ್ಲಾ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

December 11, 2024

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ನೀಡುವ ರೂ 2,000 ಹಣವನ್ನು(Gruhalakshmi 15th Installment) ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಜಾರಿಯಾದ ಬಳಿಕ ಇಲ್ಲಿಯವರೆಗೆ ಪ್ರತಿ ತಿಂಗಳಿಗೆ ರೂ 2,000 ದಂತೆ ಒಟ್ಟೂ 14 ಕಂತಿನ ಹಣವನ್ನು ಜಮಾ ಮಾಡಲಾಗಿದ್ದು ಇದರಂತೆ...

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

November 23, 2024

ಕನಕದಾಸಾರ ಜಯಂತೋತ್ಸವ ಸಮಿತಿಯಿಂದ ಮೈಸೂರಿನಲ್ಲಿ ಏರ್ಪಡಿಸಿದ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ(Vidyasiri scholarship) ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮೂಲ ಸೌಕರ್ಯ/ಕಲಿಕ ಸಾಮಗ್ರಿಗಳನ್ನು ಪಡೆದುಕೊಳ್ಳುಲು ಧನ...