Tag: karnataka

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

January 29, 2025

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರದಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free Bus Pass) ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹಿಂದೆ ರಾಜ್ಯ ಸರಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ(Free bus pass for press reporter) ರಾಜ್ಯ ಸರಕಾರವು...

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

January 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನೆಲೆಸಿರುವ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇಲ್ಲಿಯವರೆಗೆ ಇ-ಸ್ವತ್ತು(e-swathu andolana) ಮಾಡಿಕೊಳ್ಳದಿದ್ದಲ್ಲಿ ಇಂತಹ ಆಸ್ತಿ ಮಾಲೀಕರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ದೊರೆತ್ತಿದ್ದು, ಇ-ಸ್ವತ್ತು ವಿತರಣಾ ಆಂದೋಲನವನ್ನು ಆರಂಭಿಸಿದೆ. ಸರಕಾರದ ಮಾರ್ಗಸೂಚಿ ಪ್ರಕಾರ ಆಸ್ತಿಯನ್ನು ಹೊಂದಿರುವ ನಗರ ಮತ್ತು ಗ್ರಾಮೀಣ ಭಾಗದ ಜನರು ತಮ್ಮ ತಮ್ಮ ಆಸ್ತಿಯ ಮಾಲೀಕತ್ವವನ್ನು ಕಾನೂನಾತ್ಮಕ ಸಾಬೀತುಪಡಿಸಲು...

Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

January 27, 2025

ರಾಜ್ಯಾದ್ಯಂತ ಬಹುತೇಕ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಮೈಕ್ರೋ ಫೈನಾನ್ಸ್(Microfinance) ಕಂಪನಿಗಳು ಸಾಲ ಮರು ವಸೂಲಾತಿಗೆ ತೀರ್ವ ಕಿರುಕುಳ ನೀಡುತ್ತಿರುವುದರಿಂದ ಈ ಕುರಿತು ರಾಜ್ಯ ಸರಕಾರವು ನೂತನ ನಿಯಮ ಜಾರಿಗೊಳಿಸಿದೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸರಕಾರ ತೆಗೆದುಕೊಂಡ ಕ್ರಮಗಳೇನು? ಮೈಕ್ರೋ ಫೈನಾನ್ಸ್(Karnataka Microfinance News) ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ...

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

January 17, 2025

ರಾಜ್ಯ ಸರಕಾರದಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಬಿಪಿಎಲ್ ಕಾರ್ಡ ಹೊಂದಿರುವ ಸಾರ್ವಜನಿಕರಿಗೆ ಇನ್ನು ಮುಂದೆ ಎಂಆರ್​ಐ ಸ್ಕ್ಯಾನ್(MRI Scan) ಉಚಿತವಾಗಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಬಿಪಿಎಲ್ ಪಡಿತರ ಚೀಟಿಯನ್ನು(BPL Card) ಹೊಂದಿರುವ ಕುಟುಂಬಗಳು ಎಲ್ಲಾ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

December 11, 2024

ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ನೀಡುವ ರೂ 2,000 ಹಣವನ್ನು(Gruhalakshmi 15th Installment) ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯು ಜಾರಿಯಾದ ಬಳಿಕ ಇಲ್ಲಿಯವರೆಗೆ ಪ್ರತಿ ತಿಂಗಳಿಗೆ ರೂ 2,000 ದಂತೆ ಒಟ್ಟೂ 14 ಕಂತಿನ ಹಣವನ್ನು ಜಮಾ ಮಾಡಲಾಗಿದ್ದು ಇದರಂತೆ...

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

November 23, 2024

ಕನಕದಾಸಾರ ಜಯಂತೋತ್ಸವ ಸಮಿತಿಯಿಂದ ಮೈಸೂರಿನಲ್ಲಿ ಏರ್ಪಡಿಸಿದ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ(Vidyasiri scholarship) ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮೂಲ ಸೌಕರ್ಯ/ಕಲಿಕ ಸಾಮಗ್ರಿಗಳನ್ನು ಪಡೆದುಕೊಳ್ಳುಲು ಧನ...