Tag: msp price

MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

MSP Purchase-ರೈತರಿಗೆ ಸಿಹಿ ಸುದ್ದಿ! ಇಂದಿನಿಂದ ಬೆಂಬಲ ಬೆಲೆಯಲ್ಲಿ ಸೋಯಾಬಿನ್,ಸೂರ್ಯಕಾಂತಿ,ಹೆಸರು ಕಾಳು ಖರೀದಿ ಆರಂಭ!

October 28, 2025

ರಾಜ್ಯಾದಾದ್ಯಂತ ಆಯ್ದ ಜಿಲ್ಲೆಯಲ್ಲಿ ಇಂದಿನಿಂದ ಸೋಯಾಬಿನ್, ಸೋಯಾಕಾಂತಿ ಮತ್ತು ಹೆಸರು ಕಾಳು ಬೆಳೆಯ ಉತ್ಪನ್ನಗಳನ್ನು(MSP price) ರೈತರಿಂದ ನೇರವಾಗಿ ಖರೀದಿ ಪ್ರಕ್ರಿಯೆಯು ಆರಂಭವಾಗಿದ್ದು, ರೈತರ ಬೆಳೆಗಳಿಗೆ ಸರಿಯಾದ ಬೆಲೆ ಒದಗುವಂತೆ ಮಾಡಲು ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಖರೀದಿ ಕೇಂದ್ರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದು, (Farmers Support Price Karnataka)ರೈತರಿಗೆ...

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

Bembala bele-2024: ಬೆಂಬಲ ಬೆಲೆಯಲ್ಲಿ ಈ ಬೆಳೆಗಳನ್ನು ಖರೀದಿ ಮಾಡಲು ಮಾರ್ಗಸೂಚಿ ಬಿಡುಗಡೆ!

December 20, 2024

ಕೇಂದ್ರ ಸರಕಾರದಿಂದ ಬೆಂಬಲ ಬೆಲೆಯಲ್ಲಿ ಪ್ರತಿ ವರ್ಷ ಕೃಷಿ ಉತ್ಪನ್ನಗಳನ್ನು ರೈತರಿಂದ ಖರೀದಿ ಮಾಡಿದಂತೆ ಈ ವರ್ಷವು ಸಹ ರೈತರಿಂದ ನೇರವಾಗಿ ವಿವಿಧ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕೃಷಿ ಮಾರಾಟ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ...

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

September 1, 2024

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ,...

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

August 25, 2024

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ...