Tag: narega

Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

Dairy Shed Subsidy-ಗ್ರಾಮ ಪಂಚಾಯಿತಿಯಿಂದ ದನದ ಶೆಡ್ ನಿರ್ಮಾಣಕ್ಕೆ ರೂ 57,000 ಪಡೆಯುವುದು ಹೇಗೆ!

January 11, 2026

ಕೃಷಿಕರು ಪ್ರಸ್ತುತ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಕೃಷಿಯಿಂದ(Dairy Farming) ಸ್ಥಿರ ಆದಾಯವನ್ನು ಪಡೆಯಲು ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಪಶುಸಂಗೋಪನೆಯನ್ನು ಸಹ ಮಾಡಿಕೊಂಡ ಹೋಗಬೇಕಾಗುತ್ತದೆ ಈ ನಿಟ್ಟಿನಲ್ಲಿ ಹಸು/ಎಮ್ಮೆಯನ್ನು ಸಾಕಾಣಿಕೆ ಮಾಡಲು ಅವಶ್ಯವಿರುವ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿಯಿಂದ ನರೇಗಾ ಯೋಜನೆಯಡಿ ರೂ 57,000 ಆರ್ಥಿಕ ನೆರವನ್ನು ಪಡೆಯಲು...

Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

Narega Scheme Subsidy-ನರೇಗಾ ಯೋಜನೆಯಡಿ 5.0 ಲಕ್ಷದವರೆಗೆ ಆರ್ಥಿಕ ನೆರವು! ಇಲ್ಲಿದೆ ಸಂಪೂರ್ಣ ಮಾಹಿತಿ!

November 6, 2025

ಮಹಾತ್ಮ ಗಾಂಧಿ ಉದ್ಯೊಗ ಖಾತರಿ ಯೋಜನೆ(MGNREGA) ಅಡಿ ರಾಜ್ಯದ ರೈತರಿಗೆ ವಿವಿಧ ಕೃಷಿ, ತೋಟಗಾರಿಕೆ ಬೆಳೆಯನ್ನು ಬೆಳೆಯಲು ಮತ್ತು ಉಪಕಸುಬುಗಳನ್ನು ಪ್ರಾರಂಭಿಸಲು ಈ ಯೋಜನೆಯಡಿ ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಥಾನ ಮಾಡಲು ಅವಕಾಶವಿದೆ ಎಂದು ನರೇಗಾ ಯೋಜನೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ....

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

Narega Job Card-ನರೇಗಾ ಯೋಜನೆ ಜಾಬ್ ಕಾರ್ಡಗೆ ಇ-ಕೆವೈಸಿ ಕಡ್ಡಾಯ!

September 28, 2025

ನರೇಗಾ ಯೋಜನೆಯ(Narega) ಪ್ರಕ್ರಿಯೆಗಳಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಜಾಬ್‌ಕಾರ್ಡ್‌ಗೆ ಇ-ಕೆವೈಸಿಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಆಧಾರ್ ಕಾರ್ಡ್ ಮೂಲಕ ಇ-ಕೆವೈಸಿ ಪರಿಷ್ಕರಿಸಲಾಗುತ್ತಿದ್ದು, ಜಾಬ್ ಕಾರ್ಡ್ ಹೊಂದಿರುವವರು ಈ ಕುರಿತು ಮಾಹಿತಿಯನ್ನು ತಿಳಿಯಲು ಇಂದಿನ ಅಂಕಣದಲ್ಲಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ನರೇಗಾ ಯೋಜನೆಯಡಿ ವಿವಿಧ ಬಗ್ಗೆಯ ಕಾಮಗಾರಿಗಳ ಪ್ರಯೋಜನವನ್ನು ಪಡೆಯಲು ಅರ್ಹ...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...