Tag: pahani

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

August 20, 2025

ರೈತರ ಜಮೀನಿನ ಪಹಣಿ/ಊತಾರ್/RTC ದಾಖಲೆಯಲ್ಲಿ ಅಧಿಕೃತವಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು(Crop Details) ರೈತರು ತಮ್ಮ ಮೊಬೈಲ್ ನಲ್ಲೇ ಉಚಿತವಾಗಿ ಪರಿಶೀಲನೆ ಮಾಡಿ ಒಂದೊಮ್ಮೆ ಬೆಳೆ ಮಾಹಿತಿ ತಪ್ಪಾಗಿ ದಾಖಲಾಗಿದ್ದರೆ ಈ ಅಪ್ಲಿಕೇಶನ್ ಮೂಲಕವೇ ಮರು ಪರೀಶಿಲನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ “ಬೆಳೆ ದರ್ಶಕ್” ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್...

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Survey Number Check-ನಿಮ್ಮ ಜಮೀನಿನ ಸರ್ವೆ ನಂಬರ್ ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

July 19, 2025

ಇನ್ನು ಮುಂದೆ ರೈತರು ತಮ್ಮ ಜಮೀನಿನ ಪಹಣಿಯ(RTC) ಸರ್ವೆ ನಂಬರ್ ಅನ್ನು ತಿಳಿಯುವುದು ಭಾರೀ ಸುಲಭ ಏಕೆಂದರೆ ಕಂದಾಯ ಇಲಾಖೆಯಿಂದ ಕೃಷಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ಉಚಿತವಾಗಿ ತಮ್ಮ ಮೊಬೈಲ್ ನಲ್ಲೇ ಜಮೀನಿನ ಸರ್ವೆ ನಂಬರ್(Survey Number) ಅನ್ನು ತಿಳಿಯಲು ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

July 18, 2025

ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ವಿಧಾನವನ್ನು ಕಂದಾಯ ಇಲಾಖೆಯಿಂದ ಸರಳೀಕರಣಗೊಳಿಸಲಾಗಿದ್ದು ಇದಕ್ಕೆ ಪೂರಕವಾಗಿ ಪೌತಿ ಖಾತೆ(Pouthi Khate)ಆಂದೋಲನವನ್ನು ಜಾರಿಗೆ ತರಲಾಗಿದ್ದು ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು(Pouthi Khate Andolana)ಮೃತರ ಉತ್ತಾರಧಿಕಾರಿಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

March 4, 2025

ರಾಜ್ಯ ಸರಕಾರದಿಂದ ಬಜೆಟ್ ಮಂಡನೆಗೂ ಮುನ್ನ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಮ್ಮ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರಕಾರದಿಂದ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ಭಾಷಣದ ವೇಳೆಯಲ್ಲಿ ಉಲ್ಲೇಖಿಸಿದ್ದು ಇದರಲ್ಲಿ ಕಂದಾಯ ಇಲಾಖೆಯ ನೂತನ ಯೋಜನೆ “ಭೂ ಸುರಕ್ಷಾ”(Bhu Suraksha) ಕುರಿತು ಹಂಚಿಕೊಂಡಿರುವ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

October 22, 2024

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

August 15, 2024

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ...

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

August 3, 2024

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ...