Tag: pahani

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

October 22, 2024

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

August 15, 2024

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ...

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

August 3, 2024

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ...