Tag: parihara amount

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

December 28, 2024

ಕಂದಾಯ ಇಲಾಖೆಯಿಂದ ಈ ವರ್ಷ ಮುಂಗಾರು, ಪೂರ್ವ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಹಾನಿಯಾದ(Bele Parihara Farmer list) ಬೆಳೆ ಹಾನಿಗೆ ಈಗಾಗಲೇ ಅರ್ಹ ಫಲಾನುಭವಿ ರೈತರ ಖಾತೆಗೆ ಬೆಳೆ ಪರಿಹಾರವನ್ನು ಜಮಾ ಮಾಡಲಾಗಿದ್ದು ತಾಂತ್ರಿಕ ಸಮಸ್ಯೆಯಿಂದ ಪರಿಹಾರದ ಹಣ ಜಮಾ ಅಗದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿ ಕಂದಾಯ ಇಲಾಖೆಯಿಂದ...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

October 4, 2024

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

April 28, 2024

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ...

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

April 25, 2024

ಒಂದು ವಾರದಲ್ಲಿ ಕೇಂದ್ರದಿಂದ ಬರ ಪರಿಹಾರ ಹಣ(parihara amount) ಬಿಡುಗಡೆ ಕುರಿತು ನಿರ್ಧಾರ ಮಾಡಲು ಕೇಂದ್ರ ಸರಕಾರವು ಸಮ್ಮತಿಸಿದೆ.  ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆ(2nd installment parihara amount) ವಿಳಂಬವಾದರಿಂದ ರಾಜ್ಯ ಸರಕಾರವು ಕೇಂದ್ರಕ್ಕೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು ಅದರೆ ಇದಕ್ಕೆ ಯಾವುದೇ ಮರು ಉತ್ತರ ಕೇಂದ್ರದಿಂದ ಬರದ ಕಾರಣ...

Parihara amount-2024: 30 ಲಕ್ಷ ರೈತರಿಗೆ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

Parihara amount-2024: 30 ಲಕ್ಷ ರೈತರಿಗೆ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ

January 21, 2024

ಮುಂಗಾರು ಮತ್ತು ಹಿಂಗಾರು ಹಂಗಾಮುಗಳು ಮುಗಿಯುವ ಹಂತ ತಲುಪಿದರು ಇನ್ನು ಸಹ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ ಬರ ಪರಿಹಾರ ಬಿಡುಗಡೆಯಾಗಿಲ್ಲ ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮುಂದಿನ ಒಂದು ವಾರದಲ್ಲಿ 30 ಲಕ್ಷ ರೈತರ ಖಾತೆಗೆ ನೇರ ನಗದು ವರ್ಗಾವಣೆಯ(DBT) ಮೂಲಕ ಬರ...

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

January 6, 2024

ರಾಜ್ಯ ಸರಕಾರದಿಂದ ಮಾರ್ಗಸೂಚಿಯನ್ವಯ ಮೊದಲ ಕಂತಿನ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವಾಗಲು NDRF ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ ಬರದ ಕಾರಣ ರಾಜ್ಯ ಸರಕಾರದಿಂದ...

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

January 1, 2024

ಇಲ್ಲಿಯವರೆಗೆ ಒಂದು ಕಂತು ಸಹ ಬರ ಪರಿಹಾರದ ಹಣವನ್ನು(Parihara amount-2024) ಪಡೆಯದಿರುವ ರೈತರು ಯಾವ ಕ್ರಮ ಅನುಸರಿಸಿ ಪರಿಹಾರದ ಹಣವನ್ನು ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೀಕರ ಬರಗಾಲದಿಂದ ರೈತರಿಗೆ ಅಗಿರುವ ನಷ್ಟಕ್ಕೆ ಅರ್ಥಿಕವಾಗಿ ನೆರವು ನೀಡಲು NDRF ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಇಲ್ಲಿಯವರೆಗೆ ಎರಡು...