Tag: parihara farmer list

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

Parihara Farmer list-ತಾಂತ್ರಿಕ ಸಮಸ್ಯೆಯಿಂದ ಬೆಳೆ ಪರಿಹಾರ ಜಮಾ ಅಗದ ರೈತರ ಪಟ್ಟಿ ಬಿಡುಗಡೆ!

December 28, 2024

ಕಂದಾಯ ಇಲಾಖೆಯಿಂದ ಈ ವರ್ಷ ಮುಂಗಾರು, ಪೂರ್ವ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಹಾನಿಯಾದ(Bele Parihara Farmer list) ಬೆಳೆ ಹಾನಿಗೆ ಈಗಾಗಲೇ ಅರ್ಹ ಫಲಾನುಭವಿ ರೈತರ ಖಾತೆಗೆ ಬೆಳೆ ಪರಿಹಾರವನ್ನು ಜಮಾ ಮಾಡಲಾಗಿದ್ದು ತಾಂತ್ರಿಕ ಸಮಸ್ಯೆಯಿಂದ ಪರಿಹಾರದ ಹಣ ಜಮಾ ಅಗದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿ ಕಂದಾಯ ಇಲಾಖೆಯಿಂದ...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

October 4, 2024

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ...

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

February 12, 2024

ರಾಜ್ಯ ಸರಕಾರದಿಂದ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೊದಲ ಕಂತಿನ ರೂ 2,000 ಜಮಾ ಮಾಡಲಾಗಿದ್ದು ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿಯನ್ನು(parihara farmer list-2024) ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮೊದಲ ಕಂತಿನ ರೂ 2,000 ಅನ್ನು ಅರ್ಹ...