Tag: Raichur

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

Safety precautions-ಕೀಟನಾಶಕ ಸಿಂಪಡಿಸಿದ ತರಕಾರಿ ಸೇವಿಸಿ ಒಂದೇ ಕುಟುಂಬದಲ್ಲಿ 3 ಸಾವು!

July 23, 2025

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಡ್ಡೋಣಿ ತಿಮ್ಮಾಪುರ ಗ್ರಾಮದಲ್ಲಿ ಕೀಟನಾಶಕ(Insecticides) ಸಿಂಪರಣೆ ಮಾಡಿದ ತರಕಾರಿಯಿಂದ ಸಿದ್ದಪಡಿಸಿದ ಆಹಾರವನ್ನು ಸೇವೆನೆ ಮಾಡಿ ಒಂದೇ ಕುಟುಂಬದ 3 ಜನ ಸಾವಿಗೀಡಾಗಿದ್ದು ರೈತರಲ್ಲಿ ಕೀಟನಾಶಕ ಸಿಂಪರಣೆ ಮಾಡುವಾಗ ತಪ್ಪದೇ ಅನುಸರಿಸಬೇಕಾದ ಕ್ರಮಗಳ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿಕರು ಯಾವುದೇ ರಾಸಾಯನಿಕ ಔಷದಿಯನ್ನು(Agriculture) ಸಿಂಪರಣೆ ಮಾಡುವಾಗ ತಪ್ಪದೇ ಮುನ್ನೆಚ್ಚರಿಕೆ...

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ...