Tag: revenue department

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

January 30, 2026

ಕಂದಾಯ ಇಲಾಖೆಯಲ್ಲಿ ಪೌತಿ ಖಾತೆ(Pouthi Khatha) ಬದಲಾವಣೆ ಕುರಿತು ಪ್ರಸ್ತುತ ಅಗಿರುವ ಬದಲಾವಣೆಯ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ(Krishna Byre Gowda) ಅವರು ಈ ಕುರಿತು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ವಿಧಾನ ಪರಿಷತ್ತಿನಲ್ಲಿ ಪೌತಿ ಖಾತೆ(Pouthi Khatha Information) ಬದಲಾವಣೆ...

Online Mutation-ಉಚಿತವಾಗಿ ಮ್ಯುಟೇಷನ್ ಪಡೆಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

Online Mutation-ಉಚಿತವಾಗಿ ಮ್ಯುಟೇಷನ್ ಪಡೆಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

January 3, 2026

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಮ್ಯುಟೇಷನ್(Mutation) ಮತ್ತು ಜಮೀನಿನ ಮಾಲೀಕರ ವಿವರವನ್ನು ಉಚಿತವಾಗಿ ಒಂದೆರಡು ಕ್ಲಿಕ್ ನಲ್ಲಿ ತಮ್ಮ ಮೊಬೈಲ್ ನಲ್ಲೇ ನೋಡಲು ಅವಕಾಶವಿದ್ದು, ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೃಷಿ ಜಮೀನಿಗೆ ಸಂಬಂಧಪಟ್ಟ ಪ್ರಮುಖ ದಾಖಲೆಗಳಲ್ಲಿ ಮ್ಯುಟೇಷನ್ ವಿವರ/ದಾಖಲೆಯು(Land Records) ಅತೀ ಮುಖ್ಯವಾಗಿದ್ದು ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು...

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

December 27, 2025

ನಮ್ಮ ರಾಜ್ಯದಲ್ಲಿ ಹೂಡಿಕೆಗೆ ವೇಗ ನೀಡಲು ಮತ್ತು ಸಾರ್ವಜನಿಕರಿಗೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು-2025’ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಕಾಯಿದೆ ಅನ್ವಯ 1966ರ ಹಳೆಯ ನಿಯಮಗಳ ಬದಲಿಗೆ ಸಂಪೂರ್ಣ ಡಿಜಿಟಲೀಕೃತ ಮತ್ತು ಕಾಲಮಿತಿಯ...

Old RTC And Mutation-ಮೊಬೈಲ್ ನಲ್ಲೇ ಹಳೆಯ ಪಹಣಿ ಮ್ಯುಟೇಷನ್ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

Old RTC And Mutation-ಮೊಬೈಲ್ ನಲ್ಲೇ ಹಳೆಯ ಪಹಣಿ ಮ್ಯುಟೇಷನ್ ಪಡೆಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

December 10, 2025

ರಾಜ್ಯ ಸರಕಾರವು ಕಂದಾಯ ಇಲಾಖೆಯ ಸೇವೆಯನ್ನು ರೈತರಿಗೆ ಒದಗಿಸಲು ಜನ ಸ್ನೇಹಿ ಮಾದರಿಯನ್ನು ಜಾರಿಗೆ ತರಲು ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಹಳೆಯ ಪಹಣಿ(Old Pahani) ಮತ್ತು ಮ್ಯುಟೇಷನ್(Mutation) ದಾಖಲೆಗಳನ್ನು ಆನ್ಲೈನ್ ಮೂಲಕವೇ ಸುಲಭ ಮತ್ತು ಸರಳ ವಿಧಾನವನ್ನು ಅನುಸರಿಸಿ ತ್ವರಿತವಾಗಿ ಪಡೆದುಕೊಳ್ಳಲು ಕಂದಾಯ ಇಲಾಖೆಯು(Revenue Department) ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದು recordroom.karnataka.gov.in ತಂತ್ರಾಂಶವನ್ನು...

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

Land Owners Details-ಉಚಿತವಾಗಿ ಜಮೀನಿನ ಮಾಲೀಕರ ವಿವರವನ್ನು ಚೆಕ್ ಮಾಡಲು ವೆಬ್ಸೈಟ್ ಬಿಡುಗಡೆ!

October 16, 2025

ಕಂದಾಯ ಇಲಾಖೆಯಿಂದ(Karnataka Revenue Department) ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಳ ವಿಧಾನವನ್ನು ಅನುಸರಿಸಿ ಜಮೀನಿನ ಸರ್ವೆ ನಂಬರ್(Survey Number),ವಿಸ್ತೀರ್ಣ ಮತ್ತು ಅಧಿಕೃತ ಮಾಲೀಕರ ವಿವರವನ್ನು ಉಚಿತವವಾಗಿ ಚೆಕ್ ಮಾಡಲು ಇಲಾಕೆಯಿಂದ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದೆ. ಅನೇಕ ಜನರಿಗೆ ನಮ್ಮ ಜಮೀನಿನ ಸರ್ವೆ ನಂಬರಿನ ಪಕ್ಕ ಮಾಹಿತಿ ಇರುವುದಿಲ್ಲ ಇಂತಹ ಸಮಯದಲ್ಲಿ ಸಾರ್ವಜನಿಕರು/ರೈತರು(Farmers) ಈ...

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

Pouthi Khata Abhiyana-ಮರಣ ಹೊಂದಿದವರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆ ಈಗ ಭಾರೀ ಸುಲಭ!

September 9, 2025

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ(Karnataka Revenue Department) ಎಲ್ಲಾ ಜಿಲ್ಲೆಗಳಲ್ಲಿ ಜಮೀನಿನ ಪಹಣಿ(Pahani) ಅಥವಾ ಊತಾರ್ ನಲ್ಲಿ ಮರಣ ಹೊಂದಿರುವ ಮಾಲೀಕರ ಹೆಸರು ಇದ್ದರೆ ಇಂತಹ ಹೆಸರನ್ನು ವಜಾ ಮಾಡಿ ಪ್ರಸ್ತುತ ವಾರಸುದಾರರ ಹೆಸರಿಗೆ ಮಾಲೀಕತ್ವವನ್ನು ವರ್ಗಾವಣೆ ಮಾಡಲು ಪೌತಿ ಖಾತೆ(Pouthi Khathe) ಅಭಿಯಾನವನ್ನು ಮಾಡಲಾಗುತ್ತಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. ಇಂದಿನ...

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

Vamshavruksha Certificate-ವಂಶವೃಕ್ಷ ದೃಢೀಕರಣ ಪತ್ರ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

August 27, 2025

ರಾಜ್ಯ ಕಂದಾಯ ಇಲಾಖೆಯಿಂದ(Revenue Department) ವಂಶವೃಕ್ಷ ದೃಢೀಕರಣ ಪ್ರಮಾಣ ಪತ್ರವನ್ನು(Vamshavruksha Pramana Patra)ಪಡೆಯಲು ಅರ್ಜಿ ಸಲ್ಲಿಸುವುದ ಕುರಿತು ಅವಶ್ಯವಿರುವ ಹಾಗೂ ಉಪಯುಕ್ತ ಮಾಹಿತಿಯನ್ನು ವಿವರಿಸುವ ಪ್ರಯತ್ನವನ್ನು ಇಂದಿನ ಈ ಅಂಕಣದಲ್ಲಿ ಮಾಡಲಾಗಿದ್ದು, ಈ ಮಾಹಿತಿಯು ಬಹು ದೊಡ್ಡ ಸಂಖ್ಯೆ ನಾಗರಿಕರಿಗೆ ಅವಶ್ಯವಿದ್ದು ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ನಮ್ಮ ಪುಟವನ್ನು...

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

July 20, 2025

ಕಂದಾಯ ಇಲಾಖೆಯ(Revenue Department) ನೂತನ ಮಾರ್ಗಸೂಚಿಯ ಪ್ರಕಾರ ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರಿನ ಪಹಣಿಗಳಿಗೆ(RTC Aadhar Link Status) ಆಧಾರ್ ಕಾರ್ಡ ಲಿಂಕ್ ಅನ್ನು ಕಡ್ಡಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿದಿಯೋ?ಇಲ್ಲವೋ? ಎಂದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎನ್ನುವುದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು...

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

July 18, 2025

ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ವಿಧಾನವನ್ನು ಕಂದಾಯ ಇಲಾಖೆಯಿಂದ ಸರಳೀಕರಣಗೊಳಿಸಲಾಗಿದ್ದು ಇದಕ್ಕೆ ಪೂರಕವಾಗಿ ಪೌತಿ ಖಾತೆ(Pouthi Khate)ಆಂದೋಲನವನ್ನು ಜಾರಿಗೆ ತರಲಾಗಿದ್ದು ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು(Pouthi Khate Andolana)ಮೃತರ ಉತ್ತಾರಧಿಕಾರಿಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

Health insurance-ಸುವರ್ಣ ಆರೋಗ್ಯ ಯೋಜನೆಯಡಿ ₹ 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ!

June 21, 2025

ರಾಜ್ಯ ಸರ್ಕಾರದಿಂದ(Karnataka Government) ಸರ್ಕಾರಿ ಕಚೇರಿಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ ₹ 5 ಲಕ್ಷಗಳವರೆಗೆ ನಗದು ರಹಿತ ಚಿಕಿತ್ಸೆಯನ್ನು(Government Insurance Scheme) ಪಡೆಯಲು ನೂತನ ಯೋಜನೆಗೆ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆ ಜಾರಿಯಿಂದಾಗಿ...

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

Bele Parihara List-ಹಿಂಗಾರು ಬೆಳೆ ಪರಿಹಾರ ಹಣ ಬಿಡುಗಡೆ ಪಟ್ಟಿ ಬಿಡುಗಡೆ!

May 14, 2025

2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾದ(Bele hani) ರೈತರ ಖಾತೆಗೆ ಈಗಾಗಲೇ ಹಣವನ್ನು ಜಮಾ ಮಾಡಲಾಗಿದ್ದು ಇದರ ಕುರಿತು ಅಧಿಕೃತ ಹಳ್ಳಿವಾರು ಪಟ್ಟಿಯನ್ನು ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಪ್ರಸ್ತುತ ಈ ಅಂಕಣದಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆ ಪರಿಹಾರವನ್ನು(Bele Parihara) ಪಡೆದಿರುವ ಹಳ್ಳಿವಾರು ಪಟ್ಟಿಯನ್ನು ರೈತರು ಮನೆಯಲ್ಲೇ ಕುಳಿತು...

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

May 12, 2025

ರೈತರಿಗೆ ಕಂದಾಯ ಇಲಾಖೆಯಿಂದ(Revenue Department) ಸಿಹಿ ಸುದ್ದಿಯನ್ನು ನೀಡಲಾಗಿದ್ದು ಜಮೀನಿನ ಮಾಲೀಕತ್ವದ ಖಾತೆಯ ವರ್ಗಾವಣೆ(Pouthi Khata) ಕುರಿತು ನೂತನ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರವು ಕಂದಾಯ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನು ಸಹ ಬಹುದೊಡ್ಡ ಸಂಖ್ಯೆಯಲ್ಲಿ ಪ್ರಸ್ತುತ ವಾರಸುದಾರರ(Land Documents) ಹೆಸರಿಗೆ ತಾವು ಉಳುಮೆ...

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

January 30, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಂದಾಯ ಇಲಾಖೆಯ ಅಧಿಕಾರಿಗಳ(Karnataka Revenue Department) ಒಳಗೊಂಡಂತೆ ನಿನ್ನೆ ಬೆಂಗಳೂರಿನಲ್ಲಿ ನಡೆದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಥಾನ ಕುರಿತಂತೆ ಮತ್ತು ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತವನ್ನು ನೀಡುವ ದೇಸೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ(Revenue Department Meeting)ಪ್ರಗತಿ ಮುಖ್ಯಮಂತ್ರಿ...