Tag: revenue department

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

September 10, 2024

ರಾಜ್ಯದಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯನ್ನು(property registration) ಮಾಡಿಕೊಳ್ಳಲು ಜನಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲು   ಸಂಬಂಧಪಟ್ಟ ಇಲಾಖೆಯಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಿರಾಸ್ತಿಯನ್ನು ನೋಂದಣಿ ಮಾಡಿಕೊಳ್ಳಲು ರಾಜ್ಯದ ಸಾರ್ವಜನಿಕರಿಗೆ ನೆರವಾಗಲು ನೋಂದಣಿ ಇಲಾಖೆಯಿಂದ ಇದೆ ಸೆಪ್ಟೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ “ಎನಿವೇರ್ ನೋಂದಣಿ” (anywhere property registration)ಎನ್ನುವ ಯೋಜನೆಯನ್ನು ಅನುಷ್ಥಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ....

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

August 15, 2024

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ...

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

August 3, 2024

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ...

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

March 14, 2024

ಕಂದಾಯ ಇಲಾಖೆಯ(Revenue Department) ಎಲ್ಲಾ ಕಡತಗಳ ವಿಲೇವಾರಿಗೆ ಶೀಘ್ರದಲ್ಲಿಯೇ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಕಲ್ಪಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಒದಗಿಸಿ, ಜನರನ್ನು ಕಚೇರಿಗಳಿಗೆ ಭೇಟಿ ಮಾಡುವುದರಿಂದ ಮುಕ್ತಿಗೊಳಿಸುವುದೇ ನಮ್ಮ ಮುಖ್ಯ ಉದ್ದೇಶವೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ...