Tag: revenue department

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

Bagar Hukum-ಬಗರ್ ಹುಕುಂ ಯೋಜನೆಯ ಅರ್ಜಿ ವಿಲೇವಾರಿಗೆ ನೂತನ ಆದೇಶ ಪ್ರಕಟ!

January 14, 2025

ಬಗರ್ ಹುಕುಂ ಯೋಜನೆಯಡಿ(Bagar Hukum Yojane) ಕಂದಾಯ ಇಲಾಖೆಯಿಂದ ಅರ್ಜಿ ವಿಲೇವಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿರುವ ನೂತನ ಸೂಚನೆಯ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ವಾರ ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಎಲ್ಲಾ...

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

Svavalambi App- ಸಾರ್ವಜನಿಕರಿಗೆ ಭರ್ಜರಿ ಸಿಹಿ ಸುದ್ದಿ ತಮ್ಮ ಮೊಬೈನಲ್ಲೇ ಜಮೀನಿನ ಸರ್ವೆ ಮಾಡಿ ಪೋಡಿ ಮಾಡಿಕೊಳ್ಳಲು ಅವಕಾಶ! ಇಲ್ಲಿದೆ ವೆಬ್ಸೈಟ್ ಲಿಂಕ್!

December 27, 2024

ಸಾರ್ವಜನಿಕರಿಗೆ ಕಂದಾಯ ಇಲಾಖೆಯಿಂದ(Karnataka Revenue Department) ಜನ ಸ್ನೇಹಿ ಯೋಜನೆಯನ್ನು ಜಾರಿಗೆ ತರಲಾಗಿದ್ದು ಜನರಿಗೆ ಇದರ ಕುರಿತು ಮಾಹಿತಿ ಇಲ್ಲದ ಕಾರಣ ಇಂದು ಈ ಲೇಖನದಲ್ಲಿ ಇದರ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ತಮ್ಮ ಮೊಬೈಲ್ ನಲ್ಲಿ ಇಲಾಖೆಯ ಸ್ವಾವಲಂಭಿ ಅಪ್ಲಿಕೇಶನ್(Svavalambi App) ಮೂಲಕ ಜಮೀನಿನ ಸರ್ವೆ ಮಾಡಿ ಪೋಡಿಯನ್ನು(Tatkal phodi) ಸ್ವಂತ ತಾವೇ ಸಿದ್ದಡಿಸಿಕೊಳ್ಳಬಹುದು...

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

Parihara amount-ಕಂದಾಯ ಇಲಾಖೆಯಿಂದ ₹ 297 ಕೋಟಿ ಪರಿಹಾರ ಬಿಡುಗಡೆ! ಯಾವುದಕ್ಕೆ ಎಷ್ಟು ಪರಿಹಾರ? ಇಲ್ಲಿದೆ ಸಂಪೂರ್ಣ ವಿವರ!

December 16, 2024

ಕಂದಾಯ ಇಲಾಖೆಯಿಂದ ಈ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯ ಪರಿಣಾಮದಿಂದ ಉಂಟಾಗಿರುವ ಬೆಳೆ ಮತ್ತು ಆಸ್ತಿ ಹಾನಿಗೆ(Parihara amount) ಒಟ್ಟು ₹297 ಇಲ್ಲಿಯವರೆಗೆ ಕೋಟಿ ಪರಿಹಾರವನ್ನು ನೇರ ನಗದು ವರ್ಗಾವಣೆಯ(DBT) ಮೂಲಕ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ಹಂಚಿಕೊಂಡಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ...

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ!

December 11, 2024

ಕಳೆದ ಅನೇಕ ವರ್ಷಗಳ ಹಿಂದೆ ಸರಕಾರಿ ಜಮೀನನ್ನು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಈಗ ಆ ಜಮೀನನ್ನು ಸಕ್ರಮಗೊಳಿಸಲು(Akrama sakrama yojane) ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಲಾಗಿದ್ದು ಈ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ....

Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!

December 9, 2024

ಸರಕಾರಿ ಜಮೀನನ್ನು ಮಂಜೂರಾತಿ ಪಡೆದು ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ ನೀಡಿದ್ದು, ಬಗರ್ ಹುಕುಂ(Bagar hukum) ಡಿಜಿಟಲ್ ಸಾಗವಳಿ ಚೀಟಿ ವಿತರಣೆಗೆ ಅಧಿಕೃತವಾಗಿ ಗುಂಡ್ಲುಪೇಟೆ ತಾಲೂಕು, ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಅನೇಕ ವರ್ಷಗಳಿಂದ ರಾಜ್ಯ ಸರಕಾರದ ವಿವಿಧ ಯೋಜನೆಯಡಿ ದೊಡ್ಡ ಸಂಖ್ಯೆಯ ರೈತರು ಜಮೀನನ್ನು ಸಾಗುವಳಿ ಮಾಡಲು...

Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ!

December 8, 2024

ಕಂದಾಯ ಇಲಾಖೆಯಿಂದ ರೈತರ ಜಮೀನಿನ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮವನ್ನು ಕೈಗೊಳ್ಳಲು ಸಿದ್ದತೆಯನ್ನು ನಡೆಸಿದ್ದು ಈ ಕುರಿತು ಪ್ರಕಟಿಸಿರುವ ಮಾಹಿತಿ ವಿವರ ಮತ್ತು ಪೋಡಿ(Podi)ಎಂದರೇನು? ಪೋಡಿ ಏಕೆ ಮಾಡಿಸಿಕೊಳ್ಳಬೇಕು? ಎನ್ನುವುದರ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದೆ. ಪ್ರತಿ ವರ್ಷವು ಸಹ ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕಾರ್ಯವನ್ನು ಮಾಡಲಾಗುತ್ತದೆ ಅದರೆ ಅರ್ಜಿ ಸಲ್ಲಿಸಿ ಸುಮಾರು ದಿನ...

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

October 13, 2024

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್...

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

September 10, 2024

ರಾಜ್ಯದಲ್ಲಿ ಸಾರ್ವಜನಿಕರಿಗೆ ಆಸ್ತಿ ನೋಂದಣಿಯನ್ನು(property registration) ಮಾಡಿಕೊಳ್ಳಲು ಜನಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರಲು   ಸಂಬಂಧಪಟ್ಟ ಇಲಾಖೆಯಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸ್ಥಿರಾಸ್ತಿಯನ್ನು ನೋಂದಣಿ ಮಾಡಿಕೊಳ್ಳಲು ರಾಜ್ಯದ ಸಾರ್ವಜನಿಕರಿಗೆ ನೆರವಾಗಲು ನೋಂದಣಿ ಇಲಾಖೆಯಿಂದ ಇದೆ ಸೆಪ್ಟೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ “ಎನಿವೇರ್ ನೋಂದಣಿ” (anywhere property registration)ಎನ್ನುವ ಯೋಜನೆಯನ್ನು ಅನುಷ್ಥಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ....

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

August 15, 2024

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ...

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

August 3, 2024

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ...

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

Revenue Department- ಕಂದಾಯ ಇಲಾಖೆಗೆ ಡಿಜಿಟಲ್ ಸ್ಪರ್ಶ! ಏನಿದು ನೂತನ ಮಾದರಿ? ಇಲ್ಲಿದೆ ಸಂಪೂರ್ಣ ವಿವರ.

March 14, 2024

ಕಂದಾಯ ಇಲಾಖೆಯ(Revenue Department) ಎಲ್ಲಾ ಕಡತಗಳ ವಿಲೇವಾರಿಗೆ ಶೀಘ್ರದಲ್ಲಿಯೇ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಕಲ್ಪಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಆನ್‌ಲೈನ್ ಸೇವೆಗಳನ್ನು ಒದಗಿಸಿ, ಜನರನ್ನು ಕಚೇರಿಗಳಿಗೆ ಭೇಟಿ ಮಾಡುವುದರಿಂದ ಮುಕ್ತಿಗೊಳಿಸುವುದೇ ನಮ್ಮ ಮುಖ್ಯ ಉದ್ದೇಶವೆಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ...