Tag: RTc

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

RTC Crop Details-ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿ ತಿಳಿಯಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

August 20, 2025

ರೈತರ ಜಮೀನಿನ ಪಹಣಿ/ಊತಾರ್/RTC ದಾಖಲೆಯಲ್ಲಿ ಅಧಿಕೃತವಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು(Crop Details) ರೈತರು ತಮ್ಮ ಮೊಬೈಲ್ ನಲ್ಲೇ ಉಚಿತವಾಗಿ ಪರಿಶೀಲನೆ ಮಾಡಿ ಒಂದೊಮ್ಮೆ ಬೆಳೆ ಮಾಹಿತಿ ತಪ್ಪಾಗಿ ದಾಖಲಾಗಿದ್ದರೆ ಈ ಅಪ್ಲಿಕೇಶನ್ ಮೂಲಕವೇ ಮರು ಪರೀಶಿಲನೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕೃಷಿ ಇಲಾಖೆಯಿಂದ “ಬೆಳೆ ದರ್ಶಕ್” ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೈ ಸ್ಟೋರ್...

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

Bhu Suraksha Yojana-ರೈತರಿಗೆ ಡಿಜಿಟಲ್ ಸೌಲಭ್ಯ: ಜಮೀನಿನ ದಾಖಲೆ ಈಗ ಒಂದೇ ಕ್ಲಿಕ್ಕಿನಲ್ಲಿ ಲಭ್ಯ!

August 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯಿಂದ(Karnataka Revenue Department) ರೈತರ ಜಮೀನಿನ ಹಳೆಯ ಮೂಲ ದಾಖಲೆಗಳನ್ನು ಪಡೆಯಲು ಕಚೇರಿ ಅಲೆದಾಟಕ್ಕೆ ಬ್ರೇಕ್ ಹಾಕಲು ‘ಭೂ ಸುರಕ್ಷಾʼ ಎನ್ನುವ ವಿನೂತನ ಯೋಜನೆಯನ್ನು(Bhu Suraksha Yojana) ಜಾರಿಗೆ ತಂದಿದ್ದು ಇನ್ನು ಮುಂದೆ ಸರಳ ಮತ್ತು ವೇಗವಾಗಿ ರೈತರು ತಮ್ಮ ಜಮೀನಿನ ಮೂಲ ದಾಖಲೆಗಳನ್ನು ಪಡೆಯಲು ಅವಕಾಶವಿದ್ದು, ಇದರ ಕುರಿತು...

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

July 20, 2025

ಕಂದಾಯ ಇಲಾಖೆಯ(Revenue Department) ನೂತನ ಮಾರ್ಗಸೂಚಿಯ ಪ್ರಕಾರ ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರಿನ ಪಹಣಿಗಳಿಗೆ(RTC Aadhar Link Status) ಆಧಾರ್ ಕಾರ್ಡ ಲಿಂಕ್ ಅನ್ನು ಕಡ್ಡಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿದಿಯೋ?ಇಲ್ಲವೋ? ಎಂದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎನ್ನುವುದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು...

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

Pouthi Khate-ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ಇನ್ನು ಭಾರಿ ಸುಲಭ!

July 18, 2025

ಕೃಷಿ ಜಮೀನಿನ ಮಾಲೀಕತ್ವ ವರ್ಗಾವಣೆ ವಿಧಾನವನ್ನು ಕಂದಾಯ ಇಲಾಖೆಯಿಂದ ಸರಳೀಕರಣಗೊಳಿಸಲಾಗಿದ್ದು ಇದಕ್ಕೆ ಪೂರಕವಾಗಿ ಪೌತಿ ಖಾತೆ(Pouthi Khate)ಆಂದೋಲನವನ್ನು ಜಾರಿಗೆ ತರಲಾಗಿದ್ದು ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ಪೌತಿ/ವಾರಸಾ ರೀತ್ಯಾ ಮಾಲೀಕತ್ವವು(Pouthi Khate Andolana)ಮೃತರ ಉತ್ತಾರಧಿಕಾರಿಗಳ...

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

RTC Crop Name-ಇನ್ನು ಮುಂದೆ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸುವುದು ಬಾರಿ ಸುಲಭ!

July 13, 2025

ರೈತರು ಪಹಣಿಯಲ್ಲಿ ಬೆಳೆ ಮಾಹಿತಿಯನ್ನು(RTC Crop Information) ದಾಖಲಿಸಲು ರಾಜ್ಯ ಸರ್ಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು ಸರಳ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಬೆಳೆ ಮಾಹಿತಿಯನ್ನು ಒಂದೆರಡು ಕ್ಲಿಕ್ ನಲ್ಲಿ ದಾಖಲಿಸಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪಹಣಿಯಲ್ಲಿ ದಾಖಲಾದ ಬೆಳೆ ಮಾಹಿತಿಯು(Pahani Bele Mahiti)ಬಹುತೇಕ ಎಲ್ಲಾ...

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

Bele Samikshe- ರೈತರು ಈ ಕೆಲಸ ಮಾಡದಿದ್ದರೆ ಬೆಳೆ ವಿಮೆ ಇತರೆ ಯೋಜನೆಗಳ ಸೌಲಭ್ಯ ಬಂದ್ ಆಗಲಿದೆ!

July 8, 2025

ರೈತರು ಕೃಷಿ ಮತ್ತು ಪೂರಕ ಇಲಾಖೆಯಲ್ಲಿ(Karnataka Agriculture Deparment) ಲಭ್ಯವಿರುವ ಸಹಾಯಧನ ಆಧಾರಿತ ಯೋಜನೆಗಳ ಪ್ರಯೋಜನವನ್ನು(Krishi Ilake Yojane) ಪಡೆಯಲು ಅತೀ ಮುಖ್ಯವಾಗಿ ಎಲ್ಲಾ ರೈತರು ಕಡ್ಡಾಯವಾಗಿ ಮಾಡಬೇಕಾದ ಕೆಲಸದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಅಂಕಣದಲ್ಲಿ ವಿವರಿಸುವ ಪ್ರಯತ್ನವನ್ನು ಮಾಡಲಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷವು ಸಹ ಮುಂಗಾರು ಹಾಗೂ ಹಿಂಗಾರು ಹಂಗಾಮಿನ...

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

Revenue Department-ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ! ಜಮೀನಿನ ಖಾತೆ ಬದಲಾವಣೆಗೆ ನೂತನ ಕ್ರಮ!

May 12, 2025

ರೈತರಿಗೆ ಕಂದಾಯ ಇಲಾಖೆಯಿಂದ(Revenue Department) ಸಿಹಿ ಸುದ್ದಿಯನ್ನು ನೀಡಲಾಗಿದ್ದು ಜಮೀನಿನ ಮಾಲೀಕತ್ವದ ಖಾತೆಯ ವರ್ಗಾವಣೆ(Pouthi Khata) ಕುರಿತು ನೂತನ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರವು ಕಂದಾಯ ಇಲಾಖೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯದಲ್ಲಿ ಇನ್ನು ಸಹ ಬಹುದೊಡ್ಡ ಸಂಖ್ಯೆಯಲ್ಲಿ ಪ್ರಸ್ತುತ ವಾರಸುದಾರರ(Land Documents) ಹೆಸರಿಗೆ ತಾವು ಉಳುಮೆ...

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

RTC And Mutation-ಪಹಣಿ ಮತ್ತು ಮ್ಯುಟೇಷನ್ ಮಾಡಲು ಆನ್‍ಲೈನ್ ಅರ್ಜಿ!

April 30, 2025

ಕಂದಾಯ ಇಲಾಖೆಯ ವತಿಯಿಂದ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತ ಅಧಿಕಾರಿಗಳಿಗೆ(VA Recruitment-2025) ನೇಮಾಕತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4 ಸಾವಿರ ಗೂಗಲ್ ಕ್ರೋಮ್ ಬುಕ್ (ಲ್ಯಾಪ್ ಟಾಪ್) ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಗ್ರಾಮ ಆಡಳಿತ...

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

Land Owner Document-1 ಲಕ್ಷ ನಿವಾಸಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ: ಸಚಿವ ಕೃಷ್ಣಬೈರೇಗೌಡ

April 28, 2025

ಕಂದಾಯ ಇಲಾಖೆಯಿಂದ(Karnataka Revenue Department) ಗ್ರಾಮೀಣ ಭಾಗದಲ್ಲಿ ವಾಸಿಸುವ ರೈತರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಬಹುದಿನಗಳಿಂದ ಹಕ್ಕುಪತ್ರವನ್ನು(Hakkupatra) ಪಡೆಯಲು ಸಾಧ್ಯವಾಗದ ಅರ್ಹರಿಗೆ ಅಧಿಕೃತವಾಗಿ ಹಕ್ಕಪತ್ರವನ್ನು ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು(Kandaya Ilake) ರಾಜ್ಯದ ಗ್ರಾಮೀಣ ಭಾಗದ ನಿವಾಸಿಗಳಿಗೆ ಭೂಮಿಯ ಮಾಲೀಕತ್ವವನ್ನು ಖಾತರಿಪಡಿಸುವ ಐತಿಹಾಸಿಕ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ....

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

Pouthi Khata Abhiyana-ಮೃತರ ಹೆಸರಿನಿಂದ ಜಮೀನಿನ ಮಾಲೀಕತ್ವ ವರ್ಗಾವಣೆಗೆ ಸರ್ಕಾರದಿಂದ ನೂತನ ಕ್ರಮ!

April 27, 2025

ಕಂದಾಯ ಇಲಾಖೆ(Revenue Department) ಮತ್ತು ಪಂಚಾಯತ್ ರಾಜ್ ಇಲಾಖೆ(Grama Panchayat) ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮೃತರ ಹೆಸರಿನಲ್ಲಿರುವ ಕೃಷಿ ಜಮೀನಿನ(Pothi Khate)ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರದಿಂದ ನೂತನ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯ ಎಲ್ಲ ಜಿಲ್ಲೆಗಳಲ್ಲಿ ಇನ್ನು ಸಹ ಬಹು ದೊಡ್ಡ ಸಂಖ್ಯೆಯಲ್ಲಿ ಕೃಷಿ ಜಮೀನಿನ(Agriculture Land Records)ಮಾಲೀಕತ್ವವು...

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

April 10, 2025

ಬೆಂಗಳೂರು: ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

Land Records-ರಾಜ್ಯ ಸರಕಾರದಿಂದ ರೈತರ ಜಮೀನಿನ ದಾಖಲೆಗಳನ್ನು ಸುರಕ್ಷಿತವಾಗಿಡಲು “ಭೂ ಸುರಕ್ಷಾ” ಯೋಜನೆ!

March 4, 2025

ರಾಜ್ಯ ಸರಕಾರದಿಂದ ಬಜೆಟ್ ಮಂಡನೆಗೂ ಮುನ್ನ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಮ್ಮ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸರಕಾರದಿಂದ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ಭಾಷಣದ ವೇಳೆಯಲ್ಲಿ ಉಲ್ಲೇಖಿಸಿದ್ದು ಇದರಲ್ಲಿ ಕಂದಾಯ ಇಲಾಖೆಯ ನೂತನ ಯೋಜನೆ “ಭೂ ಸುರಕ್ಷಾ”(Bhu Suraksha) ಕುರಿತು ಹಂಚಿಕೊಂಡಿರುವ ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ...

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

Land Rights Cases-ಕೃಷಿ ಜಮೀನಿನ ಪ್ರಕರಣಗಳಲ್ಲಿ ಪೊಲೀಸರು ಈ ನಿಯಮ ಪಾಲಿಸುವುದು ಕಡ್ಡಾಯ!

February 28, 2025

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ದಿನೇ ದಿನೇ ಏರುಗತಿಯಲ್ಲಿ ಜಮೀನಿಗೆ(Agriculture land) ಸಂಬಂಧಿಸಿದ ದೂರುಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದ್ದು ಈ ಸಂಬಂಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ಸಿಗುತೋ ಬಿಡುತ್ತೋ ಗೊತ್ತಿಲ್ಲ ಅದರೆ ಪ್ರಸ್ತುತ ದಿನಗಳಲ್ಲಿ ಕೃಷಿ...

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

Pouthi Khata-ಕಂದಾಯ ಇಲಾಖೆಯಿಂದ ಪೌತಿ ಖಾತೆ ಅಭಿಯಾನ! ಇಲ್ಲಿದೆ ಸಂಪೂರ್ಣ ಮಾಹಿತಿ!

February 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಮೂಲಕ ಪೌತಿ ಖಾತೆ(Pouthi Khata) ಅಭಿಯಾನವನ್ನು ಆರಂಭಿಸಲಾಗಿದ್ದು, ಪ್ರಸ್ತುತ ವಾರಸುದಾರರ ಹೆಸರಿಗೆ ಕೃಷಿ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಮುಂದಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಜಮೀನುಗಳು(RTC) ಮಾಲೀಕತ್ವವು ಇನ್ನು ಸಹ ದೊಡ್ಡ ಸಂಖ್ಯೆಯಲ್ಲಿ ಮರಣ ಹೊಂದಿದವರ ಹೆಸರಿನಲ್ಲೇ ಮುಂದುವರೆಯುತ್ತಿದ್ದು ಈ ಮಾಲೀಕತ್ವವನ್ನು ಪ್ರಸ್ತುತ ವಾರಸುದಾರರಿಗೆ ವರ್ಗಾವಣೆ ಮಾಡಲು...