Tag: self employment loan

Karnataka Nigamagalu-ಕರ್ನಾಟಕ ಆರ್ಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅನುದಾನ ಬಿಡುಗಡೆ!

Karnataka Nigamagalu-ಕರ್ನಾಟಕ ಆರ್ಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅನುದಾನ ಬಿಡುಗಡೆ!

February 19, 2025

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ(KARNATAKA ARYA VYSYA COMMUNITY DEVELOPMENT CORPORATION) ನಿಗಮದ ವತಿಯಿಂದ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿ ಮಾಡುವುದರ ಮೂಲಕ ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮವು ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದ ಕಛೇರಿಯಲ್ಲಿ...

self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

self employment subsidy-ಸ್ವ-ಉದ್ಯೋಗ ಆರಂಭಿಸಲು 30,000 ಸಬ್ಸಿಡಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

August 23, 2024

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಡಿ(karnataka mahila nigama) ಸ್ವ-ಉದ್ಯೋಗ(self employment )ಆರಂಭಿಸಲು ರೂ 30,000 ಸಾವಿರ ಸಹಾಯಧನ ನೀಡಲು ಆಸಕ್ತಿಯಿರುವ ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಫಲಾನುಭವಿಗಳು ಅರ್ಥಿಕವಾಗಿ ಅಭಿವೃದ್ಧಿ ಹೊಂದಲು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಧನ್ಯಶ್ರೀ(dhanya shree) ಮತ್ತು ಚೇತನ(chenata yojane)...

lingayat nigama yojanegalu-2024: ವೀರಶೈವ ಲಿಂಗಾಯತ ನಿಗಮದಿಂದ 8 ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

lingayat nigama yojanegalu-2024: ವೀರಶೈವ ಲಿಂಗಾಯತ ನಿಗಮದಿಂದ 8 ಯೋಜನೆಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

August 5, 2024

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ನಿಯಮಿತದಿಂದ 8 ಸಹಾಯಧನ ಆಧಾರಿತ ಯೋಜನೆಯಡಿ(lingayat nigama schemes-2024) ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ? ಅರ್ಜಿ ಸಲ್ಲಿಸಲು ಅರ್ಹರು, ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? 8 ಯೋಜನೆಗಳ...

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

December 28, 2023

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದೀಪಾಶ್ರೀ, ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು...