Tag: siddaramaiah

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

April 10, 2025

ಬೆಂಗಳೂರು: ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

Karnataka Budget-2025: ಕರ್ನಾಟಕ ಬಜೆಟ್ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ?

March 8, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಾರಿಯ ಬಜೆಟ್(Karnataka Budget 2025) ಅನ್ನು ನಿನ್ನೆ ಮಂಡನೆ ಮಾಡಿದ್ದು ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ? ಮತ್ತು ಇಲಾಖಾವಾರು ಎಷ್ಟು ಅನುದಾನ ಮೀಸಲಿಡಲಾಗಿದೆ? ನೂತನವಾಗಿ ಜಾರಿಗೆ ತರಲಾದ ಯೋಜನೆಗಳು ಯಾವುವು? ಇನ್ನಿತರೆ ಸಂಪೂರ್ಣ ವಿವರವನ್ನು ಹಂಚಿಕೊಳ್ಳಲಾಗಿದೆ. 2025-26 ಸಾಲಿನ ಬಜೆಟ್ ಅನ್ನು ಮುಖ್ಯಮಂತ್ರಿ...

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

Togari MSP-ರಾಜ್ಯ ಸರಕಾರದಿಂದ ತೊಗರಿಗೆ ಹೆಚ್ಚುವರಿಯಾಗಿ ₹450 ರೂ ಪ್ರೋತ್ಸಾಹಧನ!

February 10, 2025

ರಾಜ್ಯ ಸರಕಾರದಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ತೊಗರಿ ಬೆಳೆಯನ್ನು(Togari MSP) ಖರೀದಿ ಮಾಡಲು ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು ರೈತರ ನೋಂದಣಿಯನ್ನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರದಿಂದ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರತಿ ಕ್ವಿಂಟಾಲ್ ತೊಗರಿಗೆ(Togari MSP Rate) ರೂ.7,550 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು...

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ...