Tag: ಗಂಗಾ ಕಲ್ಯಾಣ

Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

Ganga Kalyana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕ!

July 17, 2025

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ(Karnataka Arya Vaishya Nigama)ವಾಸವಿ ಜಲ ಶಕ್ತಿ/ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ನಿಗಮದಡಿ ಬರುವ ವರ್ಗಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ವರ್ಗದ ಸಣ್ಣ ರೈತರಿಗೆ ತೋಟಗಾರಿಕೆ ಮತ್ತು ಕೃಷಿ...

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

Nigama Yojanegalu-ರಾಜ್ಯದ 11 ನಿಗಮಗಳಲ್ಲಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

June 26, 2025

ಕರ್ನಾಟಕ ರಾಜ್ಯ ಸರ್ಕಾರದಡಿ(Karnataka) ಕಾರ್ಯನಿರ್ವಹಿಸುವ ವಿವಿಧ ನಿಗಮಗಳಿಂದ ಹಲವು ಅಭಿವೃದ್ದಿ ಯೋಜನೆಗೆ(Nigama Yojane Arji) ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಪ್ರಸ್ತುತ ಈ ಅಂಕಣದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 11 ವಿವಿಧ ವರ್ಗಕ್ಕೆ ಸಂಬಂಧಪಟ್ಟ ನಿಗಮಗಳಿದ್ದು ಈ ನಿಗಮಗಳಿಂದ ಗಂಗಾ ಕಲ್ಯಾಣ(Ganga Kalyana) ನೀರಾವರಿ...

Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ!

Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ!

June 8, 2025

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಜೀವಜಲ(Jalajeevana) ಯೋಜನೆಯಡಿ ಉಚಿತವಾಗಿ ಬೋರ್ವೆಲ್ ಅನ್ನು ಕೊರೆಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಯ ಭಾಗವಾಗಿ ವೀರಶೈವ-ಲಿಂಗಾಯತ(Lingayat Nigama Yojane) ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ...

Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana 2025-ಗಂಗಾ ಕಲ್ಯಾಣ ಯೋಜನೆ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

June 4, 2025

ದೇವರಾಜ ಅರಸು ನಿಗಮ(Devaraj arasu nigama)ದಿಂದ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸಲು ಉಚಿತವಾಗಿ ಬೋರ್ವಲ್(Borewell subsidy) ಅನ್ನು ಕೊರೆಸಲು ಅರ್ಹ ರೈತರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರು ಜಮೀನಿನಲ್ಲಿ ತೋಟಕಾರಿಗೆ ಬೆಳೆಗಳನ್ನು ಹಾಕಿ ಆರ್ಥಿಕವಾಗಿ...

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 18, 2024

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು...

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

September 13, 2024

ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ(Ganga kalyana yojana) ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಈಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ಎಸ್.ಟಿ ಅಭಿವೃದ್ದಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ/ಬೋರ್ವೆಲ್/Borewell ಅನ್ನು ಕೊರೆಸಿಕೊಳ್ಳಲು ಅರ್ಥಿಕವಾಗಿ...

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

September 2, 2024

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ(Nigama subsidy yojane) ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ...

borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

borewell subsidy- ದೇವರಾಜು ಅರಸು ನಿಗಮದಿಂದ ಬೋರ್ವೆಲ್ ಕೊರೆಸಲು 4.75 ಲಕ್ಷ ಪಡೆಯಲು ಅರ್ಜಿ ಆಹ್ವಾನ!

August 5, 2024

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(devaraj arasu nigama) ನಿಯಮಿತದಿಂದ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು(borewell subsidy yojana-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ರೈತರು ನೀರಾವರಿ ಸೌಲಭ್ಯವನ್ನು ಮಾಡಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದು ಅರ್ಥಿಕವಾಗಿ ಸಬಲರಾಗಲು ಕೊಳವೆ ಬಾವಿಯನ್ನು ಕೊರೆಸಲು ನೆರವು ನೀಡಲು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯನ್ನು(ganga kalyana...